ಕಾರ್ಖಾನೆಯಿದ್ದ ಪ್ರದೇಶ, ಅದಕ್ಕೆ ಪರವಾನಗಿ ಎಲ್ಲವನ್ನೂ ಆಮ್ ಆದ್ಮಿ ಸರ್ಕಾರದ ಕೈಗಾರಿಕಾ ಇಲಾಖೆಯೇ ನೀಡಿದೆ. ಕಾರ್ಖಾನೆಯನ್ನು ಅಕ್ರಮವಾಗಿ ನಡೆಸಲಾಗುತ್ತಿತ್ತು ಎಂದು ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಟ್ವೀಟ್ ಮಾಡಿದ್ದಾರೆ. ಇದಕ್ಕೂ ಮುನ್ನ ಬಿಜೆಪಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿತ್ತು.