"ಕೆಲವು ತಿಂಗಳುಗಳ ಹಿಂದೆ, ಪಾಕಿಸ್ತಾನ ನಡೆಸಿದ್ದ ಹೇಡಿತನದ ಕೃತ್ಯದಲ್ಲಿ ನಮ್ಮ 17ಯೋಧರು ಹುತಾತ್ಮರಾಗಿದ್ದರು. ಪ್ರಧಾನಿ ನರೇಂದ್ರ ಮೋದಿ ಈ ಗಂಭೀರ ವಿಚಾರದ ಬಗ್ಗೆ ಸಮಾಲೋಚನೆ ನಡೆಸಿ ಭಾರತೀಯ ಸೇನೆಯು ಪಾಕಿಸ್ತಾನಿ ನೆಲವನ್ನು ಪ್ರವೇಶಿಸಿ ಉಗ್ರಗಾಮಿಗಳನ್ನು ಕೊಲ್ಲಲು ಅಪ್ಪಣೆ ನೀಡಿದ್ದರು. ಜಾಗತಿಕ ವಲಯದಲ್ಲಿ ಭಾರತ ಒಂದು ಪ್ರಬಲ ರಾಷ್ಟ್ರವಾಗಿ ಮಾರ್ಪಟ್ಟಿದೆ ಮತ್ತು ನಾವು ನಮ್ಮ ಶತ್ರುಗಳ ಮೇಲೆ ನಮ್ಮ ನೆಲದಲ್ಲಷ್ಟೇ ಅಲ್ಲ, ಅವರ ದೇಶಕ್ಕೆ ನುಗ್ಗಿಯೂ ಆಕ್ರಮಣ ಮಾಡುವ ಮೂಲಕ ನಾವು ಜಗತ್ತಿಗೆ ಬಲವಾದ ಸಂದೇಶವನ್ನು ನೀಡಿದ್ದೇವೆ." ಸಿಂಗ್ ಹೇಳಿದ್ದಾರೆ.