ಭಾನುವಾರ ಈ ಬಗ್ಗೆ ಟ್ವೀಟ್ ಮಾಡಿರುವ ಯಶ್ವಂತ್ ಸಿನ್ಹಾ, ಆರೋಪ ಎದುರಿಸುತ್ತಿರುವ ಶಾಸಕರ ವಾದ ಆಲಿಸಿಲ್ಲ.. ಈ ಬಗ್ಗೆ ಯಾವುದೇ ರೀತಿಯ ವಿಚಾರಣೆ ನಡೆಸಿಲ್ಲ..ನ್ಯಾಯಾಲಯದಲ್ಲಿ ಈ ಬಗ್ಗೆ ವಿಚಾರಣೆ ಇದ್ದು, ಕನಿಷ್ಟ ಪಕ್ಷ ನ್ಯಾಯಾಲಯದ ಆದೇಶದವರೆಗೂ ಕಾಯದೇ ಸರ್ಕಾರ ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದೆ. ಇದು ನಿಜಕ್ಕೂ ತುಘಲಕ್ ಶಾಹಿ ನಿರ್ಧಾರ ಎಂದು ತಮ್ಮ ಅಸಮಾಧಾನ ವ್ಯಕ್ತಪಜಡಿಸಿದ್ದಾರೆ.