ಲಾಭದಾಯಕ ಹುದ್ದೆ ಪ್ರಕರಣ ಸಂಬಂಧ ಆಪ್ ನ 20 ಶಾಸಕರನ್ನು ಅನರ್ಹಗೊಳಿಸುವ ಕುರಿತು ಕೇಂದ್ರ ಚುನಾವಣಾ ಆಯೋಗ ರಾಷ್ಟ್ರಪತಿಗಳಿಗೆ ಶಿಫಾರಸ್ಸು ಮಾಡಿದ ದಿನವೇ ಒಪಿ ರಾವತ್ ಆಯುಕ್ತರಾಗಿ ಆಯ್ಕೆಯಾಗಿದ್ದರು. ಇನ್ನು ರಾವತ್ ನೇತೃತ್ವದಲ್ಲಿ ಆಯೋಗ ಕರ್ನಾಟಕ, ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಮತ್ತು 2019ರ ಲೋಕಸಭಾ ಚುನಾವಣೆ ಮೇಲುಸ್ತುವಾರಿ ನೋಡಿಕೊಳ್ಳಲಿದೆ.