ಆರ್ ಎಸ್ ಎಸ್ ಹೊರತರುತ್ತಿರುವ ಆರ್ಗನೈಸರ್ ವಾರಪತ್ರಿಕೆಯ ಎಪ್ಪತ್ತನೇ ವಾರ್ಷಿಕ ಆವೃತ್ತಿಯ ಲೇಖನದಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ವ್ಯಕ್ತಿತ್ವದ ಬಗೆಗೆ ಮೆಚ್ಚುಗೆಯ ಮಾತುಗಳನ್ನು ಬರೆದಿದ್ದಾರೆ. "ನೆಹರು ಅವರಂತೆ, ಶಾಸ್ತ್ರಿ ಜನಸಂಘ ಮತ್ತು ಆರ್ ಎಸ್ ಎಸ್ ಜತೆಗೆ ಯಾವುದೇ ಸೈದ್ಧಾಂತಿಕ ಮನಸ್ತಾಪವನ್ನು ಹೊಂದಿರಲಿಲ್ಲ. ಅವರು ರಾಷ್ಟ್ರೀಯ ಸಮಸ್ಯೆಗಳ ಕುರಿತು ಸಮಾಲೋಚನೆಗಾಗಿ ಶ್ರೀ ಗುರುಜಿ ಅವರನ್ನು ಖುದ್ದು ಆಹ್ವಾನಿಸುತ್ತಿದ್ದರು,