ಇಂದಿನ ಗಣರಾಜ್ಯೋತ್ಸವ ದಿನದ ಮತ್ತೊಂದು ಆಕರ್ಷಣೆ ಆಸಿಯಾನ್ ರಾಷ್ಟ್ರಗಳೊಂದಿಗೆ ಭಾರತ ದೇಶದ ಐತಿಹಾಸಿಕ, ನಾಗರಿಕ, ಶೈಕ್ಷಣಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ತೋರಿಸುವ ಸ್ಥಬ್ಧಚಿತ್ರಗಳು.
ಇದೀಗ ವಿವಿಧ ರಾಜ್ಯಗಳು ತಮ್ಮ ಭೌಗೋಳಿಕ, ಸಾಂಸ್ಕೃತಿರ ವೈವಿಧ್ಯಗಳನ್ನು ತೋರಿಸುವ ಸ್ಥಬ್ಧಚಿತ್ರಗಳು ಸಾಗುತ್ತಿವೆ. ಈ ಬಾರಿ ಕರ್ನಾಟಕದ ವನ್ಯಮೃಗಗಳನ್ನು ವೈಭವವನ್ನು ತೋರಿಸುವ ಸ್ಥಬ್ಧಚಿತ್ರ ದೆಹಲಿಯ ರಾಜಪಥ್ ನಲ್ಲಿ ಪ್ರದರ್ಶನಗೊಂಡಿದೆ.
ಈ ವರ್ಷ 14 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸ್ಥಬ್ಧಚಿತ್ರಗಳ ಮೂಲಕ ಸಾಗುತ್ತಿವೆ.