ಈ ಹಿಂದಿನ ಗಣರಾಜ್ಯೋತ್ಸವಗಳಲ್ಲಿ ಕಾಂಗ್ರೆಸ್ ಅಧ್ಯಕ್ಷರಿಗೆ ಮೊದಲ ಸಾಲಿನಲ್ಲಿ ಸ್ಥಳ ನಿಗದಿ ಮಾಡಲಾಗುತ್ತಿತ್ತು. ಆದರೆ ಪ್ರಧಾನಿ ಮೋದಿ ಸರ್ಕಾರ ಕೀಳುಮಟ್ಟದ ರಾಜಕೀಯ ಮಾಡುತ್ತಿದ್ದು, ಇದೇ ಕಾರಣಕ್ಕೆ ರಾಹುಲ್ ಅವರಿಗೆ ಅಗೌರವ ತೋರವು ಉದ್ದೇಶದಿಂದ ಅವರಿಗೆ ನಾಲ್ಕನೇ ಸಾಲಿನಲ್ಲಿ ಸ್ಥಾನ ನಿಗದಿ ಮಾಡಿದ್ದಾರೆ. ಆದರೂ ಕೂಡ ರಾಹುಲ್ ಗಾಂಧಿ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಮೂಲಗಳು ತಿಳಿಸಿವೆ.