ಎನ್ಸಿಸಿ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಅಧಿಕಾರದಲ್ಲಿರುವ ಭ್ರಷ್ಟ ಜನರ ಪರವಾಗಿ ನ್ಯಾಯ ಇರುತ್ತದೆ ಎಂದು ಸಾಮಾನ್ಯ ಮನುಷ್ಯರು ನಂಬಿದ್ದರು. ಆದರೆ ಇದು ಇನ್ನು ಮುಂದೆ ನಡೆಯುವುದಿಲ್ಲ ಎಂಬುದು ಇದೀಗ ಸಾಬೀತವಾಗಿದೆ. ಭ್ರಷ್ಟಾಚಾರ ಮಾಡಿ ಕೆಲವರು ಜೈಲಿನಲ್ಲಿ ಕೊಳೆಯುತ್ತಿದ್ದಾರೆ ಎಂದರು.