ಇದೊಂದು ಸೌಜನ್ಯ ಭೇಟಿ ಎಂದು ಮೂಲಗಳು ಹೇಳುತ್ತಿವೆ. ಆದರೂ, ಪ್ರಸ್ತುತ ರಾಜಕೀಯ ಬೆಳವಣಿಗೆಗಳು ಮತ್ತು ಫೆಡರಲ್ ಫ್ರಂಟ್ ರಚನೆ ಕುರಿತಂತೆ ಇಬ್ಬರೂ ನಾಯಕರ ನಡುವೆ ಮಾತುಕತೆ ನಡೆದಿದೆ ಎಂದು ಹೇಳಲಾಗುತ್ತಿದೆ. ರಾಷ್ಟ್ರಮಟ್ಟದಲ್ಲಿ ತೃತೀಯ ರಂಗ ರಚನೆ ಬಗ್ಗೆ ಮಾತುಕತೆಗಾಗಿ ಕೆಸಿಆರ್ ಏಪ್ರಿಲ್'ನಲ್ಲಿ ಗೌಡರನ್ನು ಭೇಟಿಯಾಗಿದ್ದರು.