ಮುಸ್ಲಿಮ್ ಸಮುದಾಯದಲ್ಲಿರುವ ಬಹುಪತ್ನಿತ್ವ ಹಾಗೂ ನಿಖಾ ಹಲಾಲ ನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತ್ವರಿತ ವಿಚಾರಣೆ ನಡೆಸಲು ನಿರಾಕರಿಸಿರುವ ಮುಖ್ಯ ನ್ಯಾ. ದೀಪಕ್ ಮಿಶ್ರಾ, ಎಎಂ ಖನ್ವಾಲಿಕರ್ ಹಾಗೂ ನ್ಯಾ.ಡಿ ವೈ ಚಂದ್ರಚೂಡ್, ನೇತೃತ್ವದ ಪೀಠ, ಕೇಂದ್ರ ಸರಕರ ಪ್ರತಿಕ್ರಿಯೆ ನೀಡಿದ ಬಳಿಕ ಮುಂದಿನ ವಿಚಾರಣೆ ನಡೆಸುವುದಾಗಿ ಹೇಳಿದೆ.