ಮುಸ್ಲಿಂ ಸಮುದಾಯದವರು ರಾಮಾಯಣದಲ್ಲಿನ ಅನೇಕ ಉತ್ತಮ ಸಂದೇಶಗಳನ್ನು ತಿಳಿಯಲು ಅನುಕೂಲವಾಗಲಿ ಎಂದು ಈ ಕಾರ್ಯ ಮಾಡಿದ್ದೇನೆ. ಅನುವಾದ ಕಾರ್ಯಕ್ಕೆ ಎರಡು ವರ್ಷ ಹಿಡಿಯಿತು. ಶಾಂತಿ ಮತ್ತು ಭ್ರಾತೃತ್ವ ಸಾರುವ ಅನೇಕ ವಿಚಾರಗಳು ರಾಮಾಯಣದಲ್ಲಿದೆ. ಮೂಲ ಅರ್ಥದಲ್ಲಿ ಬದಲಾವಣೆಯಾಗಂತೆತ ಅನುವಾದ ಸಂದರ್ಭದಲ್ಲಿ ಎಚ್ಚರವಹಿಸಿದ್ದೆ ಎಂದು ತಲಾತ್ ಹೇಳಿದ್ದಾರೆ.