ಆರೋಪಿಯನ್ನು ಮುಂಬೈಗೆ ಕರೆತರಲಾಗಿದ್ದು ದಿನದಂತ್ಯದ ವೇಳೆಗೆ ದಿನೋಶಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದಂತೆ ಚತುರ್ವೇದಿ ಅವರ ಹತ್ತು ವರ್ಷದ ಮಗಳ ಮೇಲೆ ಅತ್ಯಾಚಾರ ನಡೆಸುವ ಬೆದರಿಕೆ ಹಾಕಿದ್ದ ಆರೋಪಿ ಗಿರೀಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾಗಿ ಪೋಲೀಸರು ಹೇಳಿದ್ದಾರೆ.