ಕಾಶ್ಮೀರ ರಾಜ್ಯಪಾಲ ಎನ್ಎನ್ ವೊಹ್ರಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದ ಉನ್ನತ ಮಟ್ಟದ್ದ ಭದ್ರತಾ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಜನಾಥ್ ಸಿಂಗ್, ರಾಜ್ಯದಲ್ಲಿ ಶಾಂತಿ ಸ್ಥಾಪಿಸಿದ ನಂತರವೇ ಕಾಶ್ಮೀರಿ ಜನತೆಗೆ ಅಭಿವೃದ್ಧಿಯ ಕನಸು ನನಸಾಗಲಿದೆ ಎಂದರು.