ಸ್ವಾತಂತ್ರ್ಯ ಹೋರಾಟ ಸಂದರ್ಭದಲ್ಲಿ ಆರ್ ಎಸ್ ಎಸ್ ದೇಶಕ್ಕೆ ಯಾವ ಕೊಡುಗೆಯನ್ನು ನೀಡಲಿಲ್ಲ, ಆದರೆ ಅವರು ಇತಿಹಾಸವನ್ನು ವಿರೂಪಗೊಳಿಸುತ್ತಿದ್ದಾರೆ ಎಂದು ದೂರಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ನಾಯಕರು, ದೇಶಕ್ಕೆ ಅಪಾರ ಕೊಡುಗೆ ನೀಡುವುದರ ಜೊತೆಗೆ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದರು. ಎಂದು ಅಮೇಥಿಯಲ್ಲಿ ನಡೆದ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.