ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಾಲಯ ನ್ಯಾ.ಆರ್ ಎಫ್ ನಾರಿಮನ್ ಹಾಗೂ ಇಂದು ಮಲ್ಹೋತ್ರ ನೇತೃತ್ವದ ಪೀಠ, ಉನ್ನತ ಪೀಠವನ್ನು ಸ್ಥಾಪಿಸುವುದಕ್ಕೆ ಸಂಬಂಧಿಸಿದ ವಿಷಯವನ್ನು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾವಣೆ ಮಾಡಿದ್ದು, ಸರ್ಕಾರಿ ಪ್ರದೇಶದಲ್ಲಿ ಧಾರ್ಮಿಕ ಚಟುವಟಿಕೆಗಳಿಗೆ ಅನುಮತಿ ಇದೆಯೇ? ಎಂಬ ಪ್ರಶ್ನೆ ಕೇಳಿದೆ.