ಉತ್ತರ ಪ್ರದೇಶದಲ್ಲಿ ರಾಜಕಾರಣದ ಮೇಲೆ ಹಿಡಿತ ಸಾಧಿಸಬೇಕಾದರೆ ಬ್ರಾಹ್ಮಣ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಅಗತ್ಯ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಗೆ ಓರ್ವ ಉತ್ತಮ ಬ್ರಾಹ್ಮಣ ಯುವತಿ ಜೊತೆ ವಿವಾಹ ಮಾಡಿಸುವಂತೆ ಸೋನಿಯಾ ಗಾಂಧಿಗೆ ಹೇಳಿದ್ದೆ. ಆದರೆ ಸೋನಿಯಾ ಗಾಂಧಿ ನನ್ನ ಸಲಹೆಯನ್ನು ಕೇಳಲಿಲ್ಲ ಎಂದು ಜೆಸಿ ದಿವಾಕರ ರೆಡ್ಡಿ ಹೇಳಿರುವುದು ವಿಡಿಯೋದಲ್ಲಿ ದಾಖಲಾಗಿದೆ.