ಬಳಿಕ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸಮರ್ ವಿಶಾಲ್ ಅವರು ಶೂರಿಟಿಗಾಗಿ ರೂ.1 ಲಕ್ಷ ಬಾಂಡ್ ನೀಡುವಂತೆ ಸೂಚಿಸಿದ್ದಾರೆ. ಅಲ್ಲದೆ, ಅನುಮತಿ ಇಲ್ಲದೆಯೇ ದೇಶ ಬಿಟ್ಟು ಹೋಗದಂತೆ ಹಾಗೂ ಸಾಕ್ಷ್ಾದನಗಳನ್ನು ನಾಶಮಾಡುವ ಅಥವಾ ಸಾಕ್ಷ್ಯಾಧಾರಿಗಳಿಗೆ ಬೆದರಿಕೆಯೊಡ್ಡುವ ಯಾವುದೇ ಪ್ರಯತ್ನಗಳನ್ನು ಮಾಡದಂತೆಯೂ ಸೂಚನೆ ನೀಡಿದ್ದಾರೆ.