ಇದೇ ವೇಳೆ ಮಾತನಾಡಿದ ಗ್ಯಾಂಗ್ ರೇಪ್ ಆರೋಪಿಯೊಬ್ಬನ ತಂದೆ ಬದ್ರಿನಾಥ್ ಸಿಂಗ್ ಮರುಪರಿಶೀಲನೆ ಅರ್ಜಿ ವಜಾ ಆಗಿದೆ ಎನ್ನುವುದು ನಮಗೆ ತಿಳಿದಿದೆ, ಮುಂದೇನು? ಇದಾಗಲೇ ಬಹಳ ಸಮಯ ಸಂದಿದೆ, ಮಹಿಳೆಯರಿಗೆ ಬೆದರಿಕೆಗಳು ಇನ್ನಷ್ಟು ಹೆಚ್ಚಿದೆ, ಅವರು ಆದಷ್ಟು ಬೇಗ ನೇಣುಗಂಬವೇರಲಿದ್ದಾರೆ ಎಂದು ನಾನು ಭಾವಿಸುತ್ತೇನೆ. ಇದೇ ಸರಿಯಾದದ್ದು" ಎಂದರು.