ಮುನ್ನಾ ಭಜರಂಗಿ ಹತ್ಯೆ ಪ್ರಕರಣ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಜೈಲರ್, ಸುನಿಲ್ ಹಾಗೂ ಭಜರಂಗಿ ನಡುವೆ ವೈಷಮ್ಯಗಳಿದ್ದವು. ಈ ಹಿನ್ನಲೆಯಲ್ಲಿ ಸುನಿಲ್ ರಥಿ, ಭಜರಂಗಿಯನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾನೆ. ಪ್ರಕರಣ ಸಂಬಂಧ ವಾರ್ಡನ್ ಹಾಗೂ ಮುಖ್ಯ ವಾರ್ಡನ್ ಗಳನ್ನು ಅಮಾನತು ಮಾಡಲಾಗಿದೆ ಎಂದು ಹೇಳಿದ್ದಾರೆ.