ಉಜ್ಜೈನಿ : ಇತ್ತೀಚಿಗೆ ಮಾಂಡಸೂರ್ ನ ರೈತರನ್ನು ಭೇಟಿ ಮಾಡಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್ ವಾಗ್ದಾಳಿ ನಡೆಸಿದ್ದಾರೆ. ಈರುಳ್ಳಿ ಹೇಗೆ ಬೆಳೆಯುತ್ತದೆ ಎಂಬ ಬಗ್ಗೆಯೂ ರಾಹುಲ್ ಗಾಂಧಿ ಅವರಿಗೆ ಗೊತ್ತಿಲ್ಲ ಎಂದು ಲೇವಡಿ ಮಾಡಿದ್ದಾರೆ.
Advertisement