ಪಾಕುರ್ : ಸಾಮಾಜಿಕ ಹೋರಾಟಗಾರ ಸ್ವಾಮಿ ಅಗ್ನಿವೇಶ್ ಅವರ ಮೇಲೆ ದಾಳಿ ನಡೆದಿದೆ. ಸ್ವಾಮಿ ಅಗ್ನಿವೇಶ್ ಅವರ ಹಿಂದೂ ವಿರೋಧಿ ಧೋರಣೆಯಿಂದಾಗಿ ಬಿಜೆಪಿ ಯುವ ಮೋರ್ಚಾ ಹಾಗೂ ಎಬಿವಿಪಿ ಸಂಘಟನೆಯ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.
ಪಾಕುರ್ ಜಿಲ್ಲೆಯ ಲಿಟ್ಟಿಪಾರದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ವೇದಿಕೆಯಿಂದ ಹೊರಬರುವಾಗ ಹಠಾತ್ತನೆ ಬಿಜೆಪಿ ಯುವಮೋರ್ಚಾ ಮತ್ತು ಎಬಿವಿಪಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.
Advertisement