ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಅವರು ಭಾರತೀಯರು ಮತ್ತು ಸಂಸತ್ ವ್ಯಕ್ತಪಡಿಸಿದ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು, ಭಾರತದ ಪುರಾತತ್ವ ಸಮೀಕ್ಷೆಯಿಂದ ಮಾಹಿತಿ ಪಡೆದು ಮತ್ತೆ ಕೊಹಿನೂರ್ ಮತ್ತು ಇತರ ಪ್ರಾಚೀನ ವಸ್ತುಗಳನ್ನು ವಾಪಸ್ ತರಲು ವಿದೇಶಿ ಅಧಿಕಾರಿಗಳ ಜತೆ ಚರ್ಚಿಸುತ್ತಿರುವುದಾಗಿ ಹೇಳಿದರು.