ಡಿಸೆಂಬರ್ 1992ರ ಘಟನೆಯು "ಹಿಂದೂ ಭಯೋತ್ಪಾದನೆ"ಗೆ ಒಂದು ಉದಾಹರಣಯಾಗಲಿದೆ ಎಂದು ಅವರು ಹೇಳಿದ್ದಾರೆ.1526 ರಿಂದ 1992 ರ ಡಿಸೆಂಬರ್ 6 - ಅದನ್ನು ದ್ವಂಸ ಮಾಡುವವರೆಗೂ ಅಲ್ಲಿ ಮಸೀದಿ ಇದ್ದಿತ್ತು ಎಂದು ಅವರು ವಾದಿಸಿದ್ದಾರೆ. ಅಲ್ಲಿ ಇದಕ್ಕೂ ಮುನ್ನ ದೇವಾಲಯವಿತ್ತು ಎಂದು ನಾನು ಭಾವಿಸಲಾರೆ. ಆದರೆ ಹಿಂದೂಗಳಿಗೆ ಅಲ್ಲಿ ಪೂಜೆ ನೆರವೇರಿಸಲು ಅವಕಾಶ ನಿಡಲಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.