ಶಶಿ ತರೂರ್
ಶಶಿ ತರೂರ್

ಭಾರತದಲ್ಲಿ ಮುಸ್ಲಿಮರಾಗಿರುವುದಕ್ಕಿಂತ ಹಸುವಾಗಿದ್ದರೇನೇ ಸುರಕ್ಷಿತ: ಶಶಿ ತರೂರ್

ಇತ್ತೀಚಿನ ದಿನಗಳಲ್ಲಿ ತಮ್ಮ ಹೇಳಿಕೆಗಳಿಂದಲೇ ಸುದ್ದಿಯಲ್ಲಿರುವ ಕಾಂಗ್ರೆಸ್ ಸಂಸದ ಶಶಿ ತರೂರ್, ಬಿಜೆಪಿ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ.
Published on
ಇತ್ತೀಚಿನ ದಿನಗಳಲ್ಲಿ ತಮ್ಮ ಹೇಳಿಕೆಗಳಿಂದಲೇ ಸುದ್ದಿಯಲ್ಲಿರುವ ಕಾಂಗ್ರೆಸ್ ಸಂಸದ ಶಶಿ ತರೂರ್, ಬಿಜೆಪಿ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. 
ಈ ಬಾರಿ ಅಲ್ವಾರ್ ಜನಸಮೂಹ ಹಲ್ಲೆ ಪ್ರಕರಾಣದ ಬಗ್ಗೆ ಮಾತನಾಡಿರುವ ಶಶಿ ತರೂರ್, ಕಾಂಗ್ರೆಸ್ ಹಲವು ಜಾಗಗಳಲ್ಲಿ ಮುಸ್ಲಿಮರಾಗಿರುವುದಕ್ಕಿಂತಲೂ ಹಸುವಾಗಿದ್ದರೇನೇ ಸುರಕ್ಷಿತ ಎನಿಸುತ್ತದೆ ಎಂದಿದ್ದಾರೆ. ಕಾಂಗ್ರೆಸ್ ನಾಯಕನ ಹೇಳಿಕೆಯನ್ನು ಸಿಪಿಐ(ಎಂ) ನ ನಾಯಕ ಸೀತಾರಾಮ್ ಯೆಚೂರಿ ಬೆಂಬಲಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com