ಮಿಸ್ಟರ್ ರಾಹುಲ್ ಗಾಂಧಿಯವರೆ, ಪ್ರತಿ ಬಾರಿ ಅಪರಾಧ ನಡೆದಾಗ ಸಂತೋಷದಿಂದ ಜಿಗಿಯುವುದನ್ನು ನಿಲ್ಲಿಸಿ. ರಾಜಸ್ಥಾನ ಸರ್ಕಾರ ಈಗಾಗಲೇ ಸಾಮೂಹಿಕ ಹಿಂಸಾಚಾರದಲ್ಲಿ ತೊಡಗಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡಿದೆ. ಚುರುಕಿನ ತನಿಖೆಯನ್ನು ನಡೆಸುತ್ತಿದೆ. ಹಾಗಿದ್ದರೂ ನೀವು ಮೊಸಳೆ ಕಣ್ಣೀರು ಸುರಿಸಿ ಚುನಾವಣಾ ಲಾಭಕ್ಕಾಗಿ ಸಮಾಜವನ್ನು ಒಡೆಯಲು ಯತ್ನಿಸುತ್ತಿದ್ದೀರಿ. ಸಾಕು ನಿಲ್ಲಿಸಿ. ನೀವು ಒಬ್ಬ ದ್ವೇಷದ ವ್ಯಾಪಾರಿ ಎಂದು ಗೋಯಲ್ ಅವರು ಟ್ವಿಟರ್ ನಲ್ಲಿ ಕಿಡಿಕಾರಿದ್ದಾರೆ.