ಇನ್ನೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಮಾಯಾವತಿ ಆಲ್ವಾರ್ ಸಾಮೂಹಿಕ ಹಲ್ಲೆ ಪ್ರಕರ ಸಂಬಂಧ ಕಿಡಿ ಕಾರಿದ್ದಾರೆ, ಬಿಜೆಪಿ ಸದಸ್ಯರು ಹಾಗೂ ಬೆಂಬಲಿಗರಿಂದ ಇಂಥ ಕೃತ್ಯ ನಡೆದಿದೆ, ನಾನು ಇದನ್ನು ಖಂಡಿಸುತ್ತೇನೆ ಎಂದು ತಿಳಿಸಿದ್ದಾರೆ. ಮುಗ್ದ ಜನರು ಬಲಿಯಾಗುತ್ತಿದ್ದಾರೆ, ಕೊಲೆ ಮಡಲು ಸರ್ಕಾರ ಸ್ವಾತಂತ್ಯ್ರ ನೀಡಿದೆ, ಇದರಿಂದ ಪ್ರಜಾಪ್ರಭುತ್ವಕ್ಕೆ ಹಾನಿಯಾಗುತ್ತಿದ್ದು, ದೇಶದ ಜನ ಭಯದಲ್ಲಿ ಬದುಕುವಂತ ವಾತಾವರಣ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.