ಇಂದ್ರೇಶ್ ಕುಮಾರ್ ಅವರ ಹೇಳಿಕೆಯಲ್ಲೂ ಒಂದು ಅಂಶವಿದೆ. ಧಾರ್ಮಿಕ ಭಾವನೆಗಳಿಗೆ ನೋವು ಮಾಡುವ ಕೆಲಸವನ್ನು ಯಾರೂ ಮಾಡಬಾರದು. ಗೋ ಹತ್ಯೆಗೆ ಕಾನೂನು ರೂಪಿಸಿದ್ದೇ ಆದರೆ, ಸಾಮೂಹಿಕ ಹಲ್ಲೆ ಪ್ರಕರಣಗಳು ನಿಲ್ಲುತ್ತವೆ. ಒಂದು ಸಮುದಾಯದ ಗೋವುಗಳಿಗೆ ತಾಯಿಯ ಸ್ಥಾನಮಾನವನ್ನು ನೀಡಿದ್ದು, ಅಂತಹ ಗೋವನ್ನು ಹತ್ಯೆ ಮಾಡಬಾರದು ಎಂದು ಹೇಳಿದ್ದಾರೆ.