ಸರ್ಕಾರ ಸಲ್ಲಿಕೆ ಮಾಡಿರುವ ನೀಲನಕ್ಷೆಯಲ್ಲಿ ಹಲವು ವಿಚಾರಗಳನ್ನು ಪ್ರಸ್ತಾಪಿಸಲಾಗಿದ್ದು, ಪ್ರಮುಖವಾಗಿ ತಾಜ್ ಮಹಲ್ ಮತ್ತು ಅದರ ಸುತ್ತಮುತ್ತಲ ಪ್ರದೇಶವನ್ನು ಪ್ಲಾಸ್ಟಿಕ್ ಮುಕ್ತವಾಗಿಸುವುದು. ಪ್ಲಾಸ್ಟಿಕ್ ಕವರ್ ಗಳು ಮಾತ್ರವಲ್ಲದೇ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲಿಗಳನ್ನೂ ಸರ್ಕಾರ ನಿಷೇಧಿಸುವುದಾಗಿ ಹೇಳಿದೆ.