ಪಣಜಿ: ಗೋವಾ ರಾಜ್ಯದ 10 ನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿದ್ದ ಸ್ವಾತಂತ್ರ ಹೋರಾಟಗಾರ, ಹಿಂದುತ್ವವಾದಿ ವಿನಾಯಕ ದಾಮೋದರ ಸಾವರ್ಕರ್ ಭಾವಚಿತ್ರವನ್ನು ತೆಗೆದು ಈ ಮುನ್ನ ಇದ್ದಂತೆ ಭಾರತದ ಪ್ರಥಮ ಪ್ರಧಾನಿ ಜವಹರಲಾಲ್ ನೆಹರೂ ಅವರ ಚಿತ್ರ ಹಾಕಬೇಕೆಂದು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಸಂಘಟನೆ (ಎನ್ ಎಸ್ ಯುಐ) ಒತ್ತಾಯಿಸಿದೆ.