ರಾಜ್ಯದಲ್ಲಿ ಎಡಬಿಡದೆ ಸುರಿಯುತ್ತಿರುವ ಮಹಾಮಳೆಗೆ ಆಗ್ರ, ಮೈನ್ಪುರಿ, ಮುಜಾಫರ್ನಗರ, ಕಾಸ್ಗಂಜ್, ಮೀರುತ್, ಬರೇಲಿ, ಕಾನ್ಪುರ್, ಮಥುರಾ, ಗಜಿಯಾಬಾದ್, ಹರ್ಪುರ್, ಜಾನ್ಸಿ, ರಾಯ್ ಬಲೇರಿ, ಜಲೌನ್ ಮತ್ತು ಜೌನ್ಪುರದಲ್ಲಿ ಒಟ್ಟಾರೆ 27 ಮಂದಿ ಮೃತಪಟ್ಟಿದ್ದು 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ವಕ್ತಾರರು ತಿಳಿಸಿದ್ದಾರೆ.