ಪಶ್ಚಿಮ ಬಂಗಾಳದ ಸಚಿವಾಲಯದಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿರುವ ಓಮರ್ ಅಬ್ದುಲ್ಲಾ, "ನಾವು ಮಮತಾ ಬ್ಯಾನರ್ಜಿಯವರನ್ನು ರಾಷ್ಟ್ರ ರಾಜಧಾನಿಗೆ ಕರೆದುಕೊಂಡು ಹೋಗುತ್ತೆವೆ, ಆ ಮೂಲಕ ಮಮತಾ ಬ್ಯಾನರ್ಜಿಯವರು ಕೋಲ್ಕತ್ತಾದಲ್ಲಿ ಮಾಡಿರುವ ಕೆಲಸಗಳನ್ನು ಇಡೀ ದೇಶಕ್ಕೂ ಅಳವಡಿಸಬಹುದು ಎಂದು ಹೇಳಿದ್ದು, ಮಮತಾ ಬ್ಯಾನರ್ಜಿ ಬಿಜೆಪಿ ವಿರೋಧಿ ಬಣದ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆಯೇ ಎಂಬ ಸುಳಿವು ನೀಡಿದ್ದಾರೆ.