ಶಾಸನಾಳಕ್ಕೆ ಅಳವಡಿಸಲಾಗಿದ್ದ ಟ್ಯೂಬ್ ಬದಲಾವಣೆಯ ನಂತರ ಕರುಣಾನಿಧಿಗೆ ತೀವ್ರ ಜ್ವರ ಉಂತಾಗಿ ಜು.26 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾವೇರಿ ಆಸ್ಪತ್ರೆ ಈ ಬಗ್ಗೆ ಪ್ರಕಟಣೆ ನೀಡಿದ್ದು, ಕರುಣಾನಿಧಿಯವರಿಗೆ ಶಾಸನಾಳ ಸೋಂಕಿನಿಂದ ಉಂಟಾಗಿರುವ ಜ್ವರಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದು, ಆರೋಗ್ಯದಲ್ಲಿ ಸ್ವಲ್ಪ ಏರು ಪೇರುಂಟಾಗಿದೆ ಎಂದು ಮಾಹಿತಿ ನೀಡಿದೆ.