ಇಂದು ಲಖನೌನಲ್ಲಿ 60 ಸಾವಿರ ಕೋಟಿ ರುಪಾಯಿ ವೆಚ್ಚದ 18 ಹೂಡಿಕೆ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಪ್ರಧಾನಿ, ರೈತರು, ಬ್ಯಾಂಕ್ ಗಳು, ಸರ್ಕಾರಿ ಉದ್ಯೋಗಿಗಳು ಮತ್ತು ಕಾರ್ಮಿಕರು, ಉದ್ಯಮಿಗಳು ಕೂಡ ರಾಷ್ಟ್ರ ನಿರ್ಮಾಣಕ್ಕೆ ತಮ್ಮಕೊಡುಗೆ ನೀಡಿದ್ದಾರೆ. ಎಲ್ಲಾ ಉದ್ಯಮಿಗಳನ್ನು ಕಳ್ಳರು ಎಂದು ಲೇಬಲ್ ಮಾಡುವುದು ಸೂಕ್ತವಲ್ಲ ಎಂದಿದ್ದಾರೆ.