ಉತ್ತರ ಪ್ರದೇಶ: ಉತ್ತರ ಪ್ರದೇಶದ ವಿವಿಧ ಕಡೆಗಳಲ್ಲಿ ವಿನಾಶಕಾರಿ ಚಂಡಮಾರುತದ ಅಬ್ಬರಕ್ಕೆ ಸಿಲುಕಿ 17 ಮಂದಿ ಸಾವನ್ನಪ್ಪಿದ್ದು, 9 ಮಂದಿ ಗಾಯಗೊಂಡಿದ್ದಾರೆ ಎಂದು ಹಿರಿಯ ಅಧಿಕಾರಿಗಳು ಇಂದು ತಿಳಿಸಿದ್ದಾರೆ.
ಮುಂದಿನ ಎರಡು ದಿನಗಳ ಕಾಲ ಒಳನಾಡು ಭಾಗದಲ್ಲಿ ಮಳೆ ಅಥವಾ ಚಂಡಮಾರುತ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
Advertisement