"ನಾನು ಹೇಳಬೇಕಾಗಿರುವುದನ್ನು ನಾಗ್ ಪುರದಲ್ಲಿ ಹೇಳುತ್ತೇನೆ. ನನಗೆ ಆರ್ಎಸ್ಎಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಿರುವಂತೆ ಕೋರಿ ಹಲವು ಪತ್ರಗಳು, ದೂರವಾಣಿ ಕರೆಗಳು ಬಂದಿದೆ. ನಾನು ಯಾವುದಕ್ಕೂ ಪ್ರತಿಕ್ರಯಿಸಿಲ್ಲ. ಅವರಿಗೆಲ್ಲಾ ನಾನು ನಾಗ್ ಪುರದಲ್ಲಿಯೇ ಪ್ರತಿಕ್ರಿಯೆ ನೀಡುತ್ತೇನೆ" ಬೆಂಗಾಲಿ ದಿನಪತ್ರಿಕೆ ಆನಂದ್ ಬಜಾರ್ ಪತ್ರಿಕಾದಲ್ಲಿ ಮುಖರ್ಜಿ ಅವರ ಈ ಹೇಳಿಕೆ ದಾಖಲಾಗಿದೆ.