ನನಗೆ ತಿಳಿಸಿದ ಮೂಲಗಳ ಪ್ರಕಾರ, ಶಿಕ್ಷಣ, ಆರೋಗ್ಯ, ನೀರು ಮತ್ತು ಇಂಧನ ಕ್ಷೇತ್ರದಲ್ಲಿ ದೆಹಲಿ ಸರ್ಕಾರ ಮಾಡುತ್ತಿರುವ ಉತ್ತಮ ಕೆಲಸವನ್ನು ತಡೆಯಲು ಬೇಕಾದ ಎಲ್ಲಾ ಪ್ರಯತ್ನಗಳನ್ನು ಲೆಫ್ಟಿನೆಂಟ್ ಗವರ್ನರ್ ಮಾಡಬೇಕು ಎಂದು ಪ್ರಧಾನಿ ಬಯಸಿದ್ದಾರೆ. ಆದರೆ ಅದಕ್ಕೆ ನಾವು ಅವಕಾಶ ಕೊಡುವುದಿಲ್ಲ. ಉತ್ತಮ ಕೆಲಸ ಮುಂದುವರೆಯಲಿದೆ. ದೇವರು ಮತ್ತು ಜನ ನಮ್ಮೊಂದಿಗೆ ಇದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.