ಕಳೆದ ನಾಲ್ಕು ವರ್ಷಗಳಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಸಮರ್ಥನೆಗಾಗಿ ಸಂಪರ್ಕ ಅಭಿಯಾನ ಆಯೋಜಿಸಲಾಗಿದ್ದು, ಮೋದಿ ಸರ್ಕಾರ ಜನತೆಗೆ ನೀಡಿದ್ದ ಆಶ್ವಾಸನೆಗಳನ್ನ ಈಡೇರಿಸುವ ಬಗ್ಗೆ ಮಾಹಿತಿ ಇರುವ ಪುಸ್ತಕವನ್ನು ಭೇಟಿಯಾದ ಗಣ್ಯರಿಗೆ ಅಮಿತ್ ಶಾ ನೀಡಿದರು.