ದ್ವೇಷದ ಭಾವನೆ ನಮ್ಮ ರಾಷ್ಟ್ರೀಯತೆಗೆ ಅಪಾಯಕಾರಿ, ನಮ್ಮ ದೇಶದ ವಿಚಾರಧಾರೆಗಾನ್ನು ಹಿಂಸಾಚಾರವಿಲ್ಲದೇ ಹಂಚಿಕೊಳ್ಳಬೇಕಾಗಿದೆ, ರಾಷ್ಟ್ರೀಯತೆಯೇ ಎಲ್ಲಕ್ಕಿಂತ ಮಿಗಿಲು, ರಾಷ್ಟ್ರೀಯವಾದ ಧರ್ಮ, ಜನಾಂಗಕ್ಕೆ ಸೀಮಿತ ಅಲ್ಲಎಂದು ಪ್ರಣಬ್ ಮುಖರ್ಜಿ ಹೇಳಿದ್ದು, ಸಂಘ ಶಿಕ್ಷಾ ವರ್ಗಾ ಮುಕ್ತಾಯಗೊಳಿಸಿರುವ ಕಾರ್ಯಕರ್ತರು ಶಾಂತಿ, ಸಹಬಾಳ್ವೆ, ಸೌಹಾರ್ದತೆಯನ್ನು ಪ್ರಚಾರ ಮಾಡಬೇಕಿದೆ ಎಂದು ಕರೆ ನೀಡಿದ್ದಾರೆ.