ಇನ್ನೂ ಆಂಧ್ರ ಪ್ರದೇಶದ ವಿಶೇಷ ಸ್ಥಾನ ಮಾನ ಕುರಿತಂತೆ ಕೇಂದ್ರ ಎನ್ ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಬಾಲಾಜಿ ಪಾದದಡಿ ನಿಂತು ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವುದಾಗಿ ಘೋಷಿಸಿದ್ದರು, ನಾನು ಹಿರಿಯ ರಾಜಕಾರಣಿ, ಹಾಗೂ ಮುಖ್ಯಮಂತ್ರಿಯಾಗಿ ದೆಹಲಿಗೆ ತೆರಳಿ ವಿಶೇಷ ಸ್ಥಾನಮಾನ ಹಾಗೂ ಅನುದಾನ ಕೇಳಿದೆ, ಅದನ್ನು ನೀಡದೇ ನಮಗೆ ದ್ರೋಹ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.