2006 ರಲ್ಲಿ ನಡೆದಿದ್ದ ತುಳಸಿರಾಮ್ ಪ್ರಜಾಪತಿ, 2005 ರಲ್ಲಿ ನಡೆದಿದ್ದ ಆತನ ಸಹಚರ ಸೋಹ್ರಬುದ್ಧಿನ್ ಶೇಖ್ ಹಾಗೂ ಸೋಗ್ರಾಬುದ್ಧಿನ್ ನ ಪತ್ನಿ ಕೌಸರ್ ಬಿ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇಶ್ ಗುಜರ್(64) ಕೋರ್ಟ್ ಎದುರು ಹೇಳಿಕೆ ನೀಡಿದ್ದು, ಸೋಹ್ರಾಬುದ್ಧಿನ್, ಆತನ ಪತ್ನಿಯನ್ನು ಗುಜರಾತ್ ಪೊಲೀಸರು ಎನ್ ಕೌಂಟರ್ ಮಾಡಿದ ನಂತರ ತುಳಸಿರಾಮ್ ಪ್ರಜಾಪತಿಯೂ ಹೆದರಿದ್ದ, ಈ ಬಗ್ಗೆ ಮಾನವ ಹಕ್ಕುಗಳ ಆಯೋಗಕ್ಕೂ ಪತ್ರ ಬರೆದಿದ್ದ ಎಂದು ದಿನೇಶ್ ಗುಜರ್ ಹೇಳಿದ್ದಾರೆ.