ಈ ಬಗ್ಗೆ ಉಭಯ ಮುಖಂಡರು ಟ್ವಿಟರ್ ನಲ್ಲಿ ತಮ್ಮ ಆತಂಕ ಹಂಚಿಕೊಂಡಿದ್ದು, ಭೂಗತ ಪಾತಕಿಯೋರ್ವ ಜಿಗ್ನೇಶ್ ಮೇವಾನಿ ಮತ್ತು ಉಮರ್ ಖಲೀದ್ ಅವರಿಗೆ ಪ್ರಾಣ ಬೆದರಿಕೆ ಹಾಕಿದ್ದಾರಂತೆ, ಇನ್ನು ಜೀವ ಬೆದರಿಕೆ ಹಾಕಿದ ಭೂಗತ ಪಾತಕಿಯನ್ನು ರವಿ ಪೂಜಾರಿ ಎಂದು ಹೇಳಲಾಗುತ್ತಿದ್ದು, ಕೂಡಲೇ ತಮಗೆ ಭದ್ರತೆ ಒದಗಿಸಬೇಕು ಎಂದು ಉಭಯ ಮುಖಂಡರು ಮನವಿ ಮಾಡಿದ್ದಾರೆ.