ನಾವು ಇಬ್ಬರು ಪ್ರಧಾನಮಂತ್ರಿಯನ್ನು ಕಳೆದುಕೊಂಡಿದ್ದೀವಿ.ಛತ್ತೀಸ್ ಗಢ ಹಿಂಸಾಚಾರದಲ್ಲಿ ಇಡೀ ನಾಯಕತ್ವವನ್ನೇ ಕಳೆದುಕೊಂಡಿದ್ದೀವಿ. ಭಯೋತ್ಪಾದನೆ, ನಕ್ಸಲೀಯರ ವಿರುದ್ಧದ ಹೋರಾಟ ನಮಗೆ ಗೊತ್ತಿಗೆ. ಆದರೆ, ರಾಜಕೀಯದೊಂದಿಗೆ ಆಟವಾಡಲಿಲ್ಲ. ಛತ್ತೀಸ್ ಗಢದಲ್ಲಿ ತಮ್ಮ ನಾಯಕನನ್ನು ಕಳೆದುಕೊಂಡಾಗ ಬಿಜೆಪಿ ಅಧಿಕಾರದಲ್ಲಿತ್ತು . ಆದರೆ ನಾವು ರಾಜಕೀಯ ಮಾಡಿದ್ದೇವಾ ಎಂದು ಪ್ರಶ್ನಿಸಿದರು.