ನನ್ನ ಇಡಿ ಜೀವನವನ್ನು ನಾನು ಸಮಾಜವಾದಿ ಪಕ್ಷ ಮ್ತು ಮುಲಾಯಂ ಸಿಂಗ್ ಯಾದವ್ ಅವರಿಗಾಗಿ ಮುಡುಪಾಗಿಟ್ಟೆ, ಪಕ್ಷದ 25ನೇ ವರ್ಷದ ಸಂಸ್ಥಪನಾ ದಿನಾಚರಣೆಯಂದು ಮಾತನಾಡಿದ್ದ ಮುಲಾಯಂ ಸಿಂಗ್ ಯಾದವ್ ಪಕ್ಷಕ್ಕೆ ನಿಮ್ಮ ಕೊಡುಗೆ ಅಪಾರ ಎಂದು ಹೇಳಿದ್ದರು, ಆದರೆ ಅಖಿಲೇಶ್ ಯಾದವ್ ರಿಂದ ಪಕ್ಷ ಕಿರಿಕಿರಿ ಅನುಭವಿಸುತ್ತಿದೆ ಎಂದು ಆರೋಪಿಸಿದ್ದಾರೆ,