ಶ್ರೀನಗರ: ಪತ್ರಕರ್ತ, ರೈಸಿಂಗ್ ಕಾಶ್ಮೀರ್ ಪತ್ರಿಕೆ ಸಂಪಾದಕ ಶುಜಾತ್ ಬುಖಾರಿ ಹತ್ಯೆ

ಶ್ರೀನಗರದಲ್ಲಿ ರೈಸಿಂಗ್ ಕಾಶ್ಮೀರ್ ಪತ್ರಿಕೆಯ ಸಂಪಾದಕ, ಹಿರಿಯ ಪತ್ರಕರ್ತ ಶುಜಾತ್ ಬುಖಾರಿಯನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ.
ಶ್ರೀನಗರ: ಪತ್ರಕರ್ತ ಶುಜಾತ್ ಬುಖಾರಿ ಮೇಲೆ ಗುಂಡಿನ ದಾಳಿ, ತೀವ್ರ ಗಾಯ
ಶ್ರೀನಗರ: ಪತ್ರಕರ್ತ ಶುಜಾತ್ ಬುಖಾರಿ ಮೇಲೆ ಗುಂಡಿನ ದಾಳಿ, ತೀವ್ರ ಗಾಯ
Updated on
ಶ್ರೀನಗರ: ಶ್ರೀನಗರದಲ್ಲಿ ರೈಸಿಂಗ್ ಕಾಶ್ಮೀರ್ ಪತ್ರಿಕೆಯ ಸಂಪಾದಕ, ಹಿರಿಯ ಪತ್ರಕರ್ತ ಶುಜಾತ್ ಬುಖಾರಿಯನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. 
ಅನಾಮಿಕ ಗನ್ ಮ್ಯಾನ್ ಕಚೇರಿಯಿಂದ ಇಫ್ತಾರ್ ಕೂಟಕ್ಕೆ ತೆರಳುತ್ತಿದ್ದಾಗ ಗುಂಡಿನ ದಾಳಿ ನಡೆದಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. ಬುಖಾರಿ ಅವರಿಗೆ ರಕ್ಷಣೆ ನೀಡುತ್ತಿದ್ದ ಇಬ್ಬರು ಪೊಲೀಸರಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com