ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಬಳಕೆಯಾಗದೆ ಲಾಕರ್ ಗಳಲ್ಲಿದ್ದ ಹಣಗಳು ಬ್ಯಾಂಕ್ ಗಳಲ್ಲಿ ಜಮಾವಣೆಗೊಂಡಿತು. ನಂತರ ಅದನ್ನು ದೇಶದ ಜನತೆ ಬಳಕೆ ಮಾಡಿಕೊಳ್ಳುವಂತಾಯಿತು. ನಂತರ ಕಾಳಧನವೇ ಜನ ಧನವಾಗಿ ಹೋಯಿತು. ಇದನ್ನೇ ಇದೀಗ ದೇಶದ ಅಭಿವೃದ್ಧಿಗೆ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.