ಸರ್ಕಾರಿ ಗೌರವಗಳೊಂದಿಗೆ ರಾಷ್ಟ್ರೀಯ ರೈಫಲ್ಸ್ ನ ಯೋಧ ಔರಂಗಜೇಬ್ ನ ಅಂತ್ಯಕ್ರಿಯೆ

ಭಯೋತ್ಪಾದಕರಿಂದ ಹತ್ಯೆಗೀಡಾಗಿದ್ದ ರಾಷ್ಟ್ರೀಯ ರೈಫಲ್ಸ್ ನ ಯೋಧ ಔರಂಗಜೇಬ್ ನ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ.
ಸರ್ಕಾರಿ ಗೌರವಗಳೊಂದಿಗೆ ರಾಷ್ಟ್ರೀಯ ರೈಫಲ್ಸ್ ನ ಯೋಧ ಔರಂಗಜೇಬ್ ನ ಅಂತ್ಯಕ್ರಿಯೆ
ಸರ್ಕಾರಿ ಗೌರವಗಳೊಂದಿಗೆ ರಾಷ್ಟ್ರೀಯ ರೈಫಲ್ಸ್ ನ ಯೋಧ ಔರಂಗಜೇಬ್ ನ ಅಂತ್ಯಕ್ರಿಯೆ
ಶ್ರೀನಗರ: ಭಯೋತ್ಪಾದಕರಿಂದ ಹತ್ಯೆಗೀಡಾಗಿದ್ದ ರಾಷ್ಟ್ರೀಯ ರೈಫಲ್ಸ್ ನ ಯೋಧ ಔರಂಗಜೇಬ್ ನ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ. 
ಪೂಂಛ್ ನಲ್ಲಿ ಔರಂಗಜೇಬ್ ನ ಅಂತ್ಯಕ್ರಿಯೆ ನಡೆದಿದ್ದು ಯೋಧನಿಗೆ ನೂರಾರು ಜನರು ಅಂತಿಮ ನಮನ ಸಲ್ಲಿಸಿದರು. ನನ್ನ ಪುತ್ರ ಆತನ ಪ್ರತಿಜ್ಞೆಯನ್ನು ಉಳಿಸಿಕೊಂಡಿದ್ದಾನೆ, ದೇಶಕ್ಕಾಗಿ ತನ್ನನ್ನು ತಾನು ಅರ್ಪಿಸಿಕೊಂಡಿದ್ದಾನೆ, ಭಯೋತ್ಪಾದನೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಮನವಿ ಮಾಡುತ್ತೇನೆ ಎಂದು ಔರಂಗಜೇಬ್ ನ ತಂದೆ ಹೇಳಿದ್ದಾರೆ. 
ಈದ್ ಆಚರಣೆಗಾಗಿ ಮನೆಗೆ ತೆರಳುತ್ತಿದ್ದಾಗ ಭಯೋತ್ಪಾದಕರು ಔರಂಗಜೇಬ್ ನ್ನು ಹತ್ಯೆ ಮಾಡಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com