ಭಾರತೀಯ ಸೇನೆ ಮೇಲೆ ಭಯೋತ್ಪಾದಕ ದಾಳಿ, ನಾಲ್ವರು ಯೋಧರು ಹುತಾತ್ಮ

ಭಾರತೀಯ ಸೇನೆಯನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ನಡೆಸಿದ ಬಾಂಬ್ ದಾಳಿಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ...
ಅಸ್ಸಾಂ ರೈಫಲ್ ಯೋಧರು
ಅಸ್ಸಾಂ ರೈಫಲ್ ಯೋಧರು
Updated on
ಗುವಾಹಟಿ(ಅಸ್ಸಾಂ): ಭಾರತೀಯ ಸೇನೆಯನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ನಡೆಸಿದ ಬಾಂಬ್ ದಾಳಿಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. 
ಅಸ್ಸಾಂ ರೈಫಲ್ ಯೋಧರ ಮೇಲೆ ದಾಳಿ ನ್ಯಾಷನಲ್ ಸೋಶಿಯಲಿಸ್ಟ್ ಕೌನ್ಸಿಲ್ ಆಫ್ ನಾಗಾಲ್ಯಾಂಡ್(ಎನ್‌ಎಸ್‌ಸಿಎನ್‌ಕೆ) ಸಂಘಟನೆಯ ಭಯೋತ್ಪಾದಕರು ದಾಳಿ ನಡೆಸಿದ್ದು ಇದರಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದು ಆರು ಮಂದಿ ಯೋಧರಿಗೆ ಗಂಭೀರ ಗಾಯಗಳಾಗಿವೆ. 
ಭಯೋತ್ಪಾದಕ ದಾಳಿ ಬೆನ್ನಲ್ಲೇ ಹೆಚ್ಚುವರಿ ಸೇನೆಯನ್ನು ನಿಯೋಜಿಸಲಾಗಿದ್ದು ಭಯೋತ್ಪಾದಕರ ಎಡೆಮುರಿ ಕಟ್ಟಲು ಯೋಧರು ಕಾರ್ಯಾಚರಣೆ ನಡೆಸಿದ್ದಾರೆ. 
ಭಾರತೀಯ ಸೇನೆಯನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ನಡೆಸಿದ ಬಾಂಬ್ ದಾಳಿಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com