ಉಗ್ರರಿಂದ ಹತ್ಯೆಗೀಡಾದ ಯೋಧ ಔರಂಗಜೇಬ್ ನ ಅಂತ್ಯ ಸಂಸ್ಕಾರದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಹೋದರ, ಕೇಂದ್ರ ಸರ್ಕಾರ ಉಗ್ರರ ವಿರುದ್ಧ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು. ಆದರೆ ಸರ್ಕಾರ ಈ ಪೈಕಿ ವಿಫಲವಾಗಿದ್ದು, ನಿಮ್ಮ ಕೈಯಲ್ಲಿ ಸಾಧ್ಯವಾಗದಿದ್ದರೆ ಹೇಳಿ... ನಾವೇ ನನ್ನ ಸಹೋದರ ಸಾವಿನ ಸೇಡು ತೀರಿಸಿಕೊಳ್ಳುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.