ಇಂದು ಬಹುತೇಕ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದ ನೀತಿ ಆಯೋಗ ಮಂಡಳಿಯ ನಾಲ್ಕನೇ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಸಾರ್ಜನಿಕರ ಹಣ ಉಳಿತಾಯ ಮಾಡಲು ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯನ್ನು ಒಟ್ಟಿಗೆ ನಡೆಸುವ ಬಗ್ಗೆ ವ್ಯಾಪಕ ಚರ್ಚೆ ಮತ್ತು ಸಮಾಲೋಚನೆ ನಡೆಸುವಂತೆ ಕರೆ ನೀಡಿದರು.