ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುತಾತ್ಮ ಯೋಧನ ಕುಟುಂಬಸ್ಥರನ್ನು ಭೇಟಿ ಮಾಡಲು ನಾನು ಇಲ್ಲಿಗೆ ಬಂದಿದ್ದೇನೆ. ಕೆಲ ಸಮಯವನ್ನು ಅವರೊಂದಿಗೆ ಕಳೆದ. ಇಲ್ಲಿ ಯೋಧರ ಕುಟುಂಬಗಳಿದ್ದು, ಹುತಾತ್ಮ ಯೋಧರ ಕುಟುಂಬ ಸದಸ್ಯರಿದ್ದಾರೆ. ಇವರ ದೇಶಕ್ಕೆ ಸ್ಫೂರ್ತಿಯಾಗಿದ್ದಾರೆಂಬ ಸಂದೇಶವನ್ನು ಹೇಳಲು ಬಯಸುತ್ತೇನೆಂದು ಹೇಳಿದ್ದಾರೆ.